ಪಶುಪಾಲನಾ ಇಲಾಖೆಯ ಉಪನಿದರ್ೇಶಕ ಡಾ.ಅಡಹಳ್ಳಿಕರ್ ಸೇವಾ ನಿವೃತ್ತಿ
ಧಾರವಾಡ 07: 1984 ರಲ್ಲಿ ಪಶುವೈದ್ಯಾಧಿಕಾರಿಗಳಾಗಿ ಸೇವೆಗೆ ಸೇರಿದ ಡಾ.ವಿಶಾಲ್ ಅಡಹಳ್ಳಿಕರ್ ಇವರು ಸುಧೀರ್ಘ 35 ವರ್ಷಗಳ ಕಾಲ ಧಾರವಾಡ, ನವಲಗುಂದ, ಕಲಘಟಗಿ, ಕುಂದಗೋಳ ತಾಲೂಕಿನಲ್ಲಿ ತಾಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಯಾಗಿ ಸಮರ್ಥ ಆಡಳಿತ ನಡೆಸಿದವರು.
ಪಶುಪಾಲನಾ ಇಲಾಖೆಯಲ್ಲಿ ಸಹಾಯಕ ನಿದರ್ೇಶಕರಾಗಿ, ಹಲವಾರು ಕೇಂದ್ರಗಳ ಮುಖ್ಯಸ್ಥರಾಗಿ, ಧಾರವಾಡ ಜಿಲ್ಲೆಯ ಉಪನಿದರ್ೇಶಕರಾಗಿ ಎಲ್ಲರ ಪಾಲಿನ ನೆಚ್ಚಿನ ಅಧಿಕಾರಿಗಳಾಗಿ ಸೇವೆಯನ್ನು ಸಲ್ಲಿಸಿ ಮೇ.31 ರಂದು ಸೇವಾ ನಿವೃತ್ತಿ ಹೊಂದಿದರು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಎಲ್ಲ ವರ್ಗದ ಸಿಬ್ಬಂದಿ ಶುಭ ಕೋರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 