ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 