ಬಳ್ಳಾರಿಯಲ್ಲಿ ಡಾಽಽ ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಕಾರ್ಯಕ್ರಮ
Dr. B. R. Ambedkar's 134th birth anniversary program in Bellary
ಬಳ್ಳಾರಿಯಲ್ಲಿ ಡಾಽಽ ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಕಾರ್ಯಕ್ರಮ
ಬಳ್ಳಾರಿ 14: ನಗರದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವವನ್ನು ಆಚರಿಸಲಾಯಿತು.
ಜಿಲ್ಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಸಂಘದ ವತಿಯಿಂದ ಮೊದಲನೇ ಗೇಟಿನಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಪುತಳಿಗೆ ಮಾಲಾರೆ್ಣ ಹಾಗೂ ಗೌರವ ನಮನ ಮಾಡಿ ಹೂವು ಗುಚ್ಚ ಸಲ್ಲಿಸಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಽಽಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವವನ್ನು ಆಚರಿಸಲಾಯಿತು.
ನಂತರ ಅಂಬೇಡ್ಕರ್ ಅವರಿಗೆ ಜೈಕಾರ ಹಾಕಿ ಜಯಂತಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಚರ್ಮ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಮುಂಡ್ರಿಗಿ ನಾಗರಾಜ್, ದಲಿತ ಮುಖಂಡ ದುರುಗಪ್ಪ ತಳವಾರ, ರಾಜ್ಯ ಸಂಘಟನಾ ಸಂಚಾಲಕರಾದ ಹುಸೇನಪ್ಪ, ರಾಜ್ಯ ಸಮಿತಿ ಸದಸ್ಯರಾದ ಪಿ.ತಾಯಪ್ಪ, ವಿಭಾಗೀಯ ಸಂಘಟನಾ ಸಂಚಾಲಕರಾದ ಎ.ಕೆ.ಗಂಗಾಧರ, ಜಿಲ್ಲಾ ಪ್ರಧಾನ ಸಂಚಾಲಕರಾದ ಚಿಕ್ಕಗಾದಿ ಲಿಂಗಪ್ಪ, ರಾಚೋಟಪ್ಪ, ಈರ್ಪ, ಲಾಲೆಪ್ಪ, ಗಂಗಪ್ಪ, ರಾಮಚಂದ್ರ, ತಿಪ್ಪೇಸ್ವಾಮಿ ಸಿರಿಗೇರಿ,ಗುಂಡಪ್ಪ, ಶೇಕಣ್ಣ, ಯಂಕಪ್ಪ,ತಾಯಪ್ಪ ಸಿರಿಗೇರಿ,ಓಂಕಾರಿ ಹಲಕುಂದಿ, ದಲಿತ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 