ಭಕ್ತಿ ಭಾವದಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಆಚರಣೆ
Dr. B.R. Ambedkar Jayanti celebrations- Mundagod
ಮುಂಡಗೋಡ 15: ಪಟ್ಟಣದ ಗಾಂಧಿನಗರದಲ್ಲಿ ಸಂವಿಧಾನ ಶಿಲ್ಪಿ ಡಾಽಽ ಬಿ ಆರ್ ಅಂಬೇಡ್ಕರ್ 134ನೇ ಹಾಗೂ ಡಾಽಽ ಬಾಬು ಜಗಜೀವನರಾವ್ 118 ನೇ ರವರ ಜನ್ಮ ದಿನಾಚರಣೆಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.
ಇಲ್ಲಿಯ ಗಾಂಧಿನಗರ ಹಾಗೂ ಅಂಬೇಡ್ಕರ ಓಣಿಯ ಹತ್ತಿರ ಇರುವ ಡಾಽಽ ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಪಲಾವ್ ಹಾಗೂ ಸಿಹಿಯನ್ನು ಹಂಚಿ ಸಂವಿಧಾನ ಶಿಲ್ಪಿ ಡಾಕ್ಟರ್ ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು ಹಾಗೂ ಪಟ್ಟಣದಲ್ಲಿ ಜೈ ಭೀಮ್ ಸಂಘಟನೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜೈಭೀಮ್ ಜೈಭೀಮ್ ಅಂತ ಘೋಷಣೆ ಕೂಗುತ್ತ ಬೈಕ್ ರ್ಯಾಲಿ ನಡೆಸಿದರು.
ಈ ವೇಳೆಯಲ್ಲಿ ದಲಿತರ ಸಂಘಟನೆದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 