ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ ಎಂದು ಸಾರಿದ ಡಾ:ಬಾಬು ಜಗಜೀವನ ರಾಂ
Dr. Babu Jagjivan Ram declared that our progress is in the progress of the country
ತಾಳಿಕೋಟಿ 05 : ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ರವಿವಾರ "ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ; ಅದರ ಉದ್ದಾರದಲ್ಲೆ ನಮ್ಮ ಉದ್ದಾರವಿದೆ; ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ," ಎಂದು ತಿಳಿಸಿದ ಹಸಿರು ಕ್ರಾಂತಿಯ ಹರಿಕಾರ,ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನ ಮಂತ್ರಿ ಗಳಾದ ಡಾ:ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬಾಬು ಜಗಜೀವನರ ರಾಂ ರವರ ಭಾವ ಚಿತ್ರಕ್ಕೆ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಿ.ಆಯ್. ಹಿರೇಹೊಳಿ.ಎಸ್.ವಿ.ಜಾಮಗೊಂಡಿ, ಯು.ಎಚ.ಎಚ್.ಬಿ.ಪಾಟೀಲ, ಗಟನೂರ.ಕೆ.ಎನ್.ನಾಲತವಾಡ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 