ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ
Dr. Baburao Nadoni selected for sculpture camp
ರಾಯಬಾಗ 13 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಮತ್ತು ಮಾಂಡ್ ಸೋಭಾಣ್ ಸಂಸ್ಥೆ ಇವರ ಸಹಯೋಗದಲ್ಲಿ ಜೂ.12 ರಿಂದ 15 ದಿನಗಳ ಕಾಲ ಮಂಗಳೂರಿನ ಕಲಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರಕ್ಕೆ ರಾಯಬಾಗ ಪಟ್ಟಣದ ಖ್ಯಾತ ಕಲಾವಿದ ಡಾ.ಬಾಬುರಾವ್ ನಡೋಣಿಯವರು ಆಯ್ಕೆಯಾಗಿದ್ದು, ಈ ಶಿಬಿರದಲ್ಲಿ ನಾಡಿನ ಹೆಸರಾಂತ ಶಿಲ್ಪ ಕಲಾವಿದರು ಭಾಗವಹಿಸಿ ಕೊಂಕಣಿ ಸಂಸ್ಕೃತಿಯ ಸಿಮೆಂಟ್ ಕಲಾಕೃತಿಗಳನ್ನು ರಚಿಸಲಿದ್ದಾರೆ. ನಡೋಣಿಯವರು ಚಿತ್ರಕಲೆಯೊಂದಿಗೆ ಶಿಲ್ಪ ಕಲೆಯನ್ನು ರೂಢಿಸಿಕೊಂಡಂತಹ ನಾಡಿನ ಅಪರೂಪದ ಕಲಾವಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 