ಡಾ.ಎಚ್.ಬಿ.ನಡುವಿನಕೇರಿಗೆ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ
Dr. D. R. Bendre Goodwill Seva Ratna Award to Dr. H. B. Naduvinakeri
ತಾಳಿಕೋಟಿ 11: ಪಟ್ಟಣದ ಎಚ್.ಎಸ್.ಪಾಟೀಲ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ, ಸಾಹಿತಿ ಡಾ.ಎಚ್.ಬಿ.ನಡುವಿನಕೇರಿ ಇವರಿಗೆ ಶ್ರೀ ಸೂಜ್ಞಾನ ವಿದ್ಯಾಪೀಠ ಮತ್ತು ಸಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕರ್ನಾಟಕ ಹಗರಿಬೊಮ್ಮನಹಳ್ಳಿ ಇವರು ಕೊಡಮಾಡುವ 2024 -25 ನೇ ಸಾಲಿನ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 