ಡಾ.ಎಚ್.ಬಿ.ನಡುವಿನಕೇರಿಗೆ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ
Dr. D. R. Bendre Goodwill Seva Ratna Award to Dr. H. B. Naduvinakeri
ತಾಳಿಕೋಟಿ 11: ಪಟ್ಟಣದ ಎಚ್.ಎಸ್.ಪಾಟೀಲ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ, ಸಾಹಿತಿ ಡಾ.ಎಚ್.ಬಿ.ನಡುವಿನಕೇರಿ ಇವರಿಗೆ ಶ್ರೀ ಸೂಜ್ಞಾನ ವಿದ್ಯಾಪೀಠ ಮತ್ತು ಸಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕರ್ನಾಟಕ ಹಗರಿಬೊಮ್ಮನಹಳ್ಳಿ ಇವರು ಕೊಡಮಾಡುವ 2024 -25 ನೇ ಸಾಲಿನ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 