ಡಾ.ಲತಾ ಅವರಿಗೆ ಬಸವ ಶ್ರೀಗಳಿಂದ ಸನ್ಮಾನ
ಲೋಕದರ್ಶನವರದಿ
ಶಿಗ್ಗಾವಿ: ಪಟ್ಟಣದ ವಿರಕ್ತಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವ, ಲಿಂ. ಸಂಗನಬಸವ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ವಚನ ನಿಧಿ ವನಿತಾ ಸಂಘದ ಅಧ್ಯಕ್ಷರಾದ ಡಾ|| ಲತಾ ನಿಡಗುಂದಿ ಅವರನ್ನು ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು, ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಿ.ಜಿ.ಎಸ್.ಟಿ ಉಪ ಆಯುಕ್ತರಾದ ವನಶ್ರೀ ಹುಲ್ಲಣ್ಣವರ, ಯೋಗ ಪಟು ಕುಮಾರಿ ವಿಜಯಲಕ್ಷ್ಮೀ ಬನ್ನಿಮಟ್ಟಿ, ಪಟ್ಟಣದ ವಚನ ನಿಧಿ ವನಿತಾ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 