ಡಾ.ಮಹಾಂತೇಶ ಬಿರಾದಾರ, ಡಾ ಸಮೀರ ಹಾದಿಮನಿಗೆ ವಿಶೇಷ ಸಾಧಕ ಪ್ರಶಸ್ತಿ
Dr. Mahantesh Biradar, Dr. Sameer Hadimani receive special achievement awards
ವಿಜಯಪುರ 13: ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಾಗತಿಕ ಯೋಗಕ್ಷೇಮ ಸಂಗಮ ಕಾರ್ಯಕ್ರಮದಲ್ಲಿ ವಿಶೇಷ ಸಾಧಕ ಪ್ರಶಸ್ತಿಯನ್ನು ಮ್ಯಾರಥಾನ, ಸೈಕ್ಲಿಸ್ಟ್ ಮತ್ತು ಕೈಗಾರಿಕಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಮತ್ತು ಆಲಮೇಲದ ವೈದ್ಯಸಾಹಿತಿ, ವ್ಯಂಗ್ಯಚಿತ್ರಕಾರ ಡಾ ಸಮೀರ ಹಾದಿಮನಿಯವರಿಗೆ ಸುತ್ತೂರು ಮಠದ ಪೂಜ್ಯ ಶ್ರೀ ಡಾ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೀಡಿ ಗೌರವಿಸಿದರು.
ವೇದಿಕೆ ಮೇಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ, ಎಸ್ -ವ್ಯಾಸ ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ ಎಚ್ ಆರ್ ನಾಗೇಂದ್ರ ಗುರೂಜಿ, ಆಯುಷ್ ಟಿವಿಯ ಉಪಾಧ್ಯಕ್ಷ ಆರ್ ಹರೀಶ್, ವಿಜಯಕರ್ನಾಟಕದ ಸಿಇಓ ದೀಪಕ ಸಲುಜ, ಎಎಫ್ಐ ಅಧ್ಯಕ್ಷ ಡಾ ಮೋಹನ ಬಿರಾದಾರ, ಡಾ ಸೋಮಶೇಖರ್ ಹುದ್ದಾರ, ಡಾ ಜಿ ಬಿ ಕುಂಬಾರ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 