ಕೆಡೆಟ್ ಓಂಕಾರಲೋಗಾವಿಗೆ ಡಾ.ಪ್ರಭಾಕರಕೋರೆ ಅವರಿಂದ ಅಭಿನಂದನೆ
Dr. Prabhakar Kore congratulates Cadet Omkaralogavi
ಬೆಳಗಾವಿ 18 : ಕೆಎಲ್ಇ ಸಂಸ್ಥೆಯ ಲಿಂಗರಾಜ ಪದವಿ ಮಹಾವಿದ್ಯಾಲಯದ ಎನ್ಸಿಸಿಕೆಡೆಟ್ ಓಂಕಾರ ಪ್ರಕಾಶ ಲೋಗಾವಿ ಇತ್ತೀಚಿಗೆ ದೆಹಲಿಯಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸೈನಿಕ ಶಿಬಿರಕ್ಕೆ ಆಯ್ಕೆಯಾಗಿ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ನಿಮಿತ್ತ ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಅಭಿನಂದಿಸಿ ಪ್ರೋತ್ಸಾಹಿಸಿದರು.
26 ಕರ್ನಾಟಕ ಎನ್ಸಿಸಿ ಬಟಾಲಿಯನ್ಕೆಡೆಟ್ ಆ ಗಿರುವ ಓಂಕಾರ, ಮೈಸೂರಿನಲ್ಲಿ ಜರುಗಿದ ನಿರ್ಣಾಯಕ ಅಂತಿಮ ಸುತ್ತಿನ ಸೈನಿಕ ಶಿಬಿರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅದ್ವಿತೀಯ ಸಾಧನೆ ಮಾಡಿದ್ದ. ಈ ಸಂದರ್ಭದಲಿ ್ಲಕೆಎಲ್ಇ ನಿರ್ದೇಶಕರಾದ ಮಹಾಂತೇಶ ಕವಟಗಿಮಠ, ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿ ಡಾ. ಪ್ರಕಾಶಕಡಕೋಳ, ಲಿಂಗರಾಜ ಕಾಲೇಜ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹಾಗೂ ಎನ್ಸಿಸಿ ಅಧಿಕಾರಿಮೇಜ ರ್ಡಾ.ಮಹೇಶಗುರನ ಗೌಡರ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 