ಡಾ. ರಾಜ್ಕುಮಾರ್ ಅವರ ಜನ್ಮ ದಿನಾಚರಣೆ
ಹಾವೇರಿ: ಎ.24: ಹಾವೇರಿ ವಾತರ್ಾಭವನ ಸಭಾಂಗಣದಲ್ಲಿಂದು ಡಾ ರಾಜ್ಕುಮಾರವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಶಂಕರ್, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಸಾಹಿತಿ ಸತೀಶ್ ಕುಲಕಣರ್ಿ ಅವರು ಡಾ. ರಾಜ್ಕುಮಾರವರ ಭಾವಚಿತ್ರಕ್ಕೆ ಪುಷ್ಪ ನಮನ ಸಮಪರ್ಿಸಿ ಗೌರವ ಸಲ್ಲಿಸಿದರು. ಕೋವಿಡ್ ಸೋಂಕು ತಡೆ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 