ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
Dr. Sanjay Naik files nomination for Haveri District Representative post
ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಡಾ: ಸಂಜಯ ನಾಯ್ಕ ನಾಮಪತ್ರ ಸಲ್ಲಿಕೆ
ರಾಣೇಬೆನ್ನೂರು 24 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಚುನಾವಣೆಯು ಏಪ್ರಿಲ್ 13, 2025 ರಂದು ನಡೆಯಲಿದೆ. ನಗರದ ಖ್ಯಾತ ವೈದ್ಯ ಡಾ:ಸಂಜಯ್ ಎಂ. ನಾಯ್ಕ ಅವರು ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿದ್ದು, ಸೋಮವಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ, ಬೆಂಗಳೂರಿನ ಗಾಯತ್ರಿ ಭವನದಲ್ಲಿ ಚುನಾವಣಾಧಿಕಾರಿಗಳಾದ, ವೆಂಕಟೇಶ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಣೇಬೆನ್ನೂರಿನ ಬ್ರಾಹ್ಮಣ ಸಮಾಜದ ಮುಖಂಡರಾದ ಚಿದಂಬರ್ ಜೋಶಿ,ಸಂಜೀವ ಶಿರಹಟ್ಟಿ, ಸತ್ಯನಾರಾಯಣ ಹೊಳೆಬಾಗಿಲ, ಬದ್ರಿನಾಯ್ಕ ಪಂಪಾ ನಾಯ್ಕ, ಅನಿಲ್ ನಾಡಗೇರ್, ಸೇತುರಾಮ್ ಹಲಗೇರಿ, ಸಿ.ಕೆ. ಕುಲಕರ್ಣಿ, ಗಣೇಶ್ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 