ಡಾ.ವಿಷ್ಣುವರ್ಧನ್ ಅವರ ಜನ್ಮೋತ್ಸವ ಆಚರಣೆ
Dr. Vishnuvardhan's birthday celebration
ಹೂವಿನ ಹಡಗಲಿ 18 : ಡಾ.ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅವರ ಜನ್ಮದಿನದಂದು ಪಟ್ಟಣದ ಮದಲಘಟ್ಟ ವೃತ್ತದಲ್ಲಿ ವಿಷ್ಣುಸೇನಾ ತಾಲೂಕು ಸಮಿತಿ ವತಿಯಿಂದ ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ 75ನೇ ಜಯಂತ್ಯುತ್ಸವ ಆಚರಿಸಿದರು.ವಿಷ್ಣುಸೇನಾ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಬಾರಿಕರ. ಬಸವರಾಜ ಮಾತನಾಡಿದರು.ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಷ್ಣುಸೇನಾ ಸಮಿತಿ ತಾಲೂಕು ಸರ್ವ ಪದಾಧಿಕಾರಿಗಳು, ಅಭಿಮಾನಿಗಳು ಇತರರು ಭಾಗವಹಿಸಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 