ಡಾ.ವಿಷ್ಣುವರ್ಧನ್ ಅವರ ಜನ್ಮೋತ್ಸವ ಆಚರಣೆ
Dr. Vishnuvardhan's birthday celebration
ಹೂವಿನ ಹಡಗಲಿ 18 : ಡಾ.ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅವರ ಜನ್ಮದಿನದಂದು ಪಟ್ಟಣದ ಮದಲಘಟ್ಟ ವೃತ್ತದಲ್ಲಿ ವಿಷ್ಣುಸೇನಾ ತಾಲೂಕು ಸಮಿತಿ ವತಿಯಿಂದ ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ 75ನೇ ಜಯಂತ್ಯುತ್ಸವ ಆಚರಿಸಿದರು.ವಿಷ್ಣುಸೇನಾ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಬಾರಿಕರ. ಬಸವರಾಜ ಮಾತನಾಡಿದರು.ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಷ್ಣುಸೇನಾ ಸಮಿತಿ ತಾಲೂಕು ಸರ್ವ ಪದಾಧಿಕಾರಿಗಳು, ಅಭಿಮಾನಿಗಳು ಇತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 