ಸಾರ್ವಜನಿಕರಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
Drinking water system for the public and birds
ಇಂಡಿ 01: ಇಂಡಿ ಮಾನ್ಯ ನ್ಯಾಯಾಲಯದ ಆವರಣದಲ್ಲಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಕೊಟೆಪ್ಪ ಕಾಂಬಳೆ ಮತ್ತು ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ವಿಕಾಸ ದಳವಾಯಿ ರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಕೀಲರಾದ ಎಸ್.ಬಿ.ಬೂದಿಹಾಳ ಎಸ್.ಎಲ್.ನಿಂಬರಗಿಮಠ, ಎ.ಎ.ಗಜಾಕೋಶ, ಎಸ್.ಆರಿ್ಬರಾದಾರ, ಬಿ.ಬಿ.ಬಿರಾದಾರ(ಜೇವೂರ) ಎನ್.ಕೆ.ನಾಡಪೂರೋಹಿತ, ಜೆ.ಬಿ.ಬೆನೂರ, ಎಂ.ಎಸ್.ತೇಲಿ, ಬಿ.ಕೆ.ಮಸಳಿ, ಎಸ್ ಎಸ್ ರೇಬಿನಾಳ ಮತ್ತು ಹಲವಾರು ವಕೀಲರುಗಳು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 