ಸಾರ್ವಜನಿಕರಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
Drinking water system for the public and birds
ಇಂಡಿ 01: ಇಂಡಿ ಮಾನ್ಯ ನ್ಯಾಯಾಲಯದ ಆವರಣದಲ್ಲಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಕೊಟೆಪ್ಪ ಕಾಂಬಳೆ ಮತ್ತು ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ವಿಕಾಸ ದಳವಾಯಿ ರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಕೀಲರಾದ ಎಸ್.ಬಿ.ಬೂದಿಹಾಳ ಎಸ್.ಎಲ್.ನಿಂಬರಗಿಮಠ, ಎ.ಎ.ಗಜಾಕೋಶ, ಎಸ್.ಆರಿ್ಬರಾದಾರ, ಬಿ.ಬಿ.ಬಿರಾದಾರ(ಜೇವೂರ) ಎನ್.ಕೆ.ನಾಡಪೂರೋಹಿತ, ಜೆ.ಬಿ.ಬೆನೂರ, ಎಂ.ಎಸ್.ತೇಲಿ, ಬಿ.ಕೆ.ಮಸಳಿ, ಎಸ್ ಎಸ್ ರೇಬಿನಾಳ ಮತ್ತು ಹಲವಾರು ವಕೀಲರುಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 