ಸಾರ್ವಜನಿಕರಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
Drinking water system for the public and birds
ಇಂಡಿ 01: ಇಂಡಿ ಮಾನ್ಯ ನ್ಯಾಯಾಲಯದ ಆವರಣದಲ್ಲಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಕೊಟೆಪ್ಪ ಕಾಂಬಳೆ ಮತ್ತು ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ವಿಕಾಸ ದಳವಾಯಿ ರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಕೀಲರಾದ ಎಸ್.ಬಿ.ಬೂದಿಹಾಳ ಎಸ್.ಎಲ್.ನಿಂಬರಗಿಮಠ, ಎ.ಎ.ಗಜಾಕೋಶ, ಎಸ್.ಆರಿ್ಬರಾದಾರ, ಬಿ.ಬಿ.ಬಿರಾದಾರ(ಜೇವೂರ) ಎನ್.ಕೆ.ನಾಡಪೂರೋಹಿತ, ಜೆ.ಬಿ.ಬೆನೂರ, ಎಂ.ಎಸ್.ತೇಲಿ, ಬಿ.ಕೆ.ಮಸಳಿ, ಎಸ್ ಎಸ್ ರೇಬಿನಾಳ ಮತ್ತು ಹಲವಾರು ವಕೀಲರುಗಳು ಹಾಜರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 