ರಸ್ತೆ ಕಾಮಗಾರಿಗೆ ನಾಮದೇವ ಕಾಂಬಳೆ ಚಾಲನೆ
ಲೋಕದರ್ಶನ ವರದಿ
ರಾಯಬಾಗ 20: ತಾ.ಪಂ.ಅನುದಾನದಲ್ಲಿ ಮಂಜೂರಾದ ತಾಲೂಕಿನ ಹೊಸ ದಿಗ್ಗೇವಾಡಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಸಿಸಿ ರಸ್ತೆ, ಕೋಳಿ ಗಲ್ಲಿಯಲ್ಲಿ ಚರಂಡಿ ನಿರ್ಮಾಣ ಮತ್ತು ಮುಸ್ಲಿಂ ಸಮುದಾಯದ ಸ್ಮಶಾನ ಭೂಮಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆ ಹಾಗೂ ಹಳೆ ದಿಗ್ಗೇವಾಡಿಯ ಬನ್ನಿಗಿಡದಿಂದ ಲಗಮಣ್ಣಾಜ್ಜ ಗುಡಿವರೆಗೆ ರಸ್ತೆ ಖಡೀಕರಣ ಕಾಮಗಾರಿಗಳಿಗೆ ತಾ.ಪಂ.ಸದಸ್ಯ ನಾಮದೇವ ಕಾಂಬಳೆ ಬುಧವಾರದಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ತಾ.ಪಂ.ಯಲ್ಲಿನ ಅನುದಾನದಲ್ಲಿ ದಿಗ್ಗೇವಾಡಿ ತಾ.ಪಂ.ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಜಿ.ಪಂ.ಸದಸ್ಯೆ ಜಯಶ್ರೀ ಮೊಹಿತೆ, ಮಹಾದೇವ ಗಂಗಾಯಿ, ದಾಮೋದ ಜಮಾದಾರ, ಕೇದಾರಿ ಫುಂಡಿಪಲ್ಲೆ, ಮಲ್ಲಯ್ಯ ಸ್ವಾಮಿ, ದೀಪಕ ಜೋಡಟ್ಟಿ, ಗುಂಡು ಕಾಂಬಳೆ, ಸುಭಾಷ ಚೌಗಲಾ, ರಮೇಶ ಬೆಳಗಲಿ, ಗಂಗಾಧರ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 