ರಾಷ್ಟ್ರೀಯ ಏಕತಾ ಓಟಕ್ಕೆ ಚಾಲನೆ
ಗದಗ: ರಾಷ್ಟ್ರೀ ಏಕತಾ ದಿವಸದ ಪ್ರಯುಕ್ತ ನಗರದ ಗಾಂಧೀ ವೃತ್ತದಲ್ಲಿಂದು ಗದಗ ಜಿಲ್ಲಾ ಪೋಲಿಸ ಹಾಗೂ ಗದಗ-ಬೆಟಗೇರಿ ನಾಗರಿಕರ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ಏಕತಾ ಓಟಕ್ಕೆ ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ಚಾಲನೆ ನೀಡಿದರು. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಗಣ್ಯರು, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಏಕತಾ ಓಟದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಏಕತಾ ಓಟವು ಗಾಂಧೀ ವೃತ್ತದಿಂದ ಆರಂಭವಾಗಿ ಭೀಷ್ಮ ಕೆರೆಗೆ ಆಗಮಿಸಿ ಮುಕ್ತಾಯಗೊಂಡಿತು. ತದನಂತರ ಬಸವೇಶ್ವರ ಪುತ್ಥಳಿ ಹತ್ತಿರ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 