ರಸ್ತೆ ಕಾಮಗಾರಿಗೆ ಚಾಲನೆ
Drive for road work
ರಸ್ತೆ ಕಾಮಗಾರಿಗೆ ಚಾಲನೆ
ಯಮಕನಮರಡಿ 24: ಸ್ಥಳೀಯ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಳೆ ಗುಡಗನಹಟ್ಟಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ನಂ 4 ದಡ್ಡಿಕ್ರಾಸದ ವರೆಗೆ 1 ಕೋಟಿ 80 ಲಕ್ಷ ರೂಗಳ ಕಾಮಗಾರಿಗೆ ದಿ.24 ರಂದು ಯುವನಾಯಕರಾದ ರಾಹುಲ ಅಣ್ಣಾ ಜಾರಕಿಹೋಳಿರವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನಿಡಿದರು. ಈ ಸಂದರ್ಬದಲ್ಲಿ ಹಳೆ ಗುಡಗನಹಟ್ಟಿ ಗ್ರಾಮದ ಮುಖಂಡರಾದ ರಾಯಗೌಡ ಪಾಟೀಲ, ಬಾಳಪ್ಪಾ ಮಾಳೆದ, ಗುರುಸಿದ್ದ ಹಂಜಿ, ಮಾರುತಿ ಕಮತಿ, ಪಾಂಡುರಂಗ ಹುದ್ದಾರ, ಮಾರುತಿ ಶಿರಗನ್ನವರ, ಪ್ರವೀಣ ಮಾಡ್ಯಾಳ ಸಹಾಯಕ ಕಾರ್ಯ ನಿರ್ವಾಹಕ ಅಬಿಯಂತರ, ಹಾಗೂ ಬಸವರಾಜ ಶಿರೇಪ್ಪಗೋಳ ಸಹಾಯಕ ಅಭಿಯಂತರ, ಕಿರಣಸಿಂಗ ರಜಪೂತ, ವೀರಣ್ಣಾ ಬಿಸಿರೊಟ್ಟಿ, ರವೀಂದ್ರ ಜಿಂಡ್ರಾಳೀ, ಪ್ರವೀಣ ಮಾರ್ಯಾಳ ಹಾಗೂ ಗ್ರಾಮದ ಸಮಸ್ತ ನಾಗರಿಕರು ಸ್ಥಳಿಯ ಗ್ರಾ ಪಂ ಅದ್ಯಕ್ಷರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 