ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಬಳ್ಳಾರಿ ಮೇ 30: ನಗರದ ಬಾಲಾಂಜಿನೇಯ ಸ್ವಾಮಿ ದೇವಸ್ಥಾನದಿಂದ ಬೆಂಗಳೂರು ರಸ್ತೆಯವರೆಗೆ ಜಿಲ್ಲಾ ಖನಿಜ ನಿಧಿಯಡಿಯಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿಪೂಜೆಯನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಮ್ಮೂರು ಶೇಖರ್ ಅವರು ಶನಿವಾರ ನೆರೆವೇರಿಸಿದರು.
ಭೂಮಿಪೂಜೆ ನೆರೆವೇರಿಸಿ ಮಾತನಾಡಿದ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ ಅವರು ಸಿ.ಸಿ ರಸ್ತೆ ಕಾಮಾಗಾರಿಯು ಡಿ.ಎಂ.ಎಫ್ ಅನುದಾನದನದಡಿಯಲ್ಲಿ ಅನುಮೋದನೆಗೊಂಡಿದ್ದು, ಕಾಮಾಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು
ಈ ಸಂದರ್ಭದಲ್ಲಿ ಬುಡಾ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಬುಡಾ ಎ.ಇ.ಇ. ಜಿ.ಕೆ ರವಿಶಂಕರ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ್ ಮೊತ್ಕರ್, ಬೆಣಕಲ್ ಬಸವರಾಜ್ ಗೌಡ ಮತ್ತು ನಿವಾಸಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 