ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಹಾವೇರಿ10: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜ್ಞಾನಗಂಗಾ ಶಿಕ್ಷಣ ಸಮಿತಿಯ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸೋಮವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದಶರ್ಿ ಶ್ರೀಮತಿ ಕೆ.ಶ್ರೀವಿದ್ಯಾ ಅವರು ಚಾಲನೆ ನೀಡಿದರು.
ಅಪರ ಜಿಲ್ಲಾಧಿಕಾರಿ ವಿನೋದಕುಮಾರ ಹೆಗ್ಗಳಗಿ, ಅರಣ್ಯ ಇಲಾಖೆ ಅಶೋಕ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ, ಸಹಾಯಕ ಪರಿಸರ ಅಧಿಕಾರಿ ಪಿ.ರಾಜೇಶ, ಜ್ಞಾನಗಂಗಾ ಶಿಕ್ಷಣ ಸಮಿತಿ ಕಾರ್ಯದಶರ್ಿಗಳಾದ ಕೃಷ್ಣ ಮಂಗಳೂರ, ಸಂಜೀವ ಬಂಕಾಪುರ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಹನುಮಂತಗೌಡ ಗೊಲ್ಲರ ಇತರರು ಉಪಸ್ಥಿತರಿದ್ದರು.ಅ
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾಥರ್ಿಗಳು ಪರಿಸರ ಕಾಳಜಿಯುಳ್ಳ "ತಡೆಯಿರಿ ಮಾಲಿನ್ಯ, ಉಳಿಸಿರಿ ಜೀವ ಸಂಕುಲ", "ಕಾಡು ಬೆಳೆಸ ಬಣ್ಣಿ ನಮ್ಮ ನಾಡು ಉಳಿಸಬಣ್ಣಿ" ಹಾಗೂ ಇಂಗಿಸಿ ಮಳೆ ಹೆಚ್ಚಿಸಿ ಅಂತರ್ಜಲ ಎಂಬ ಘೋಷವಾಕ್ಯಗಳನ್ನು ಕೂಗಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 