ವಿವಿಧ ಕಾಮಗಾರಿಗಳಿಗೆ ಚಾಲನೆ
ರಾಯಬಾಗ 01: ಚರಂಡಿಗಳ ನಿಮರ್ಾಣದಿಂದ ಮಲಿನ ನೀರು ಹರಿದು ಹೋಗಿ ಸಾಂಕ್ರಾಮಿಕ ರೋಗಗಳ ನಿಯಂತ್ರಣವಾಗುವದಲ್ಲದೆ ಗ್ರಾಮಗಳು ಸ್ವಚ್ಛವಾಗಿರುತ್ತವೆ ಎಂದು ಜಿ.ಪಂ.ಸದಸ್ಯ ಪ್ರಣಯ ಪಾಟೀಲ ಹೇಳಿದರು.
ದಿ.30ರಂದು ತಾಲೂಕಿನ ಕಂಚಕಾರವಾಡಿಯ ವಾರ್ಡ ನಂ.2 ರಲ್ಲಿ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರ ಅನುದಾನದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಕಾಂಕ್ರೆಟ್ ರಸ್ತೆ, ಚರಂಡಿ ಹಾಗೂ ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗುಣ ಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾ.ಪಂ.ಅಧ್ಯಕ್ಷ ಮಹಾದೇವ ಕೊಕಾಟೆ, ಕುಮಾರ ಪಾಟೀಲ, ಭೀಮಪ್ಪ ಕೆಸರಗೊಪ್ಪ, ಅಣ್ಣಪ್ಪ ತೋಳೆ, ಮಹಾದೇವ ರಂಗನ್ನವರ, ಸಂತೋಷ ತೋಳೆ, ಅಶೋಕ ಶಿಂಗೆ, ಕೃಷ್ಣಾ ಗಾಡಿವಡ್ಡರ, ವಸಂತ ಗಾಡಿವಡ್ಡರ, ಸದಾಶಿವ ಗಾಡಿವಡ್ಡರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 