ವಿವಿಧ ಕಾಮಗಾರಿಗಳಿಗೆ ಚಾಲನೆ
ರಾಯಬಾಗ 01: ಚರಂಡಿಗಳ ನಿಮರ್ಾಣದಿಂದ ಮಲಿನ ನೀರು ಹರಿದು ಹೋಗಿ ಸಾಂಕ್ರಾಮಿಕ ರೋಗಗಳ ನಿಯಂತ್ರಣವಾಗುವದಲ್ಲದೆ ಗ್ರಾಮಗಳು ಸ್ವಚ್ಛವಾಗಿರುತ್ತವೆ ಎಂದು ಜಿ.ಪಂ.ಸದಸ್ಯ ಪ್ರಣಯ ಪಾಟೀಲ ಹೇಳಿದರು.
ದಿ.30ರಂದು ತಾಲೂಕಿನ ಕಂಚಕಾರವಾಡಿಯ ವಾರ್ಡ ನಂ.2 ರಲ್ಲಿ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರ ಅನುದಾನದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಕಾಂಕ್ರೆಟ್ ರಸ್ತೆ, ಚರಂಡಿ ಹಾಗೂ ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗುಣ ಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾ.ಪಂ.ಅಧ್ಯಕ್ಷ ಮಹಾದೇವ ಕೊಕಾಟೆ, ಕುಮಾರ ಪಾಟೀಲ, ಭೀಮಪ್ಪ ಕೆಸರಗೊಪ್ಪ, ಅಣ್ಣಪ್ಪ ತೋಳೆ, ಮಹಾದೇವ ರಂಗನ್ನವರ, ಸಂತೋಷ ತೋಳೆ, ಅಶೋಕ ಶಿಂಗೆ, ಕೃಷ್ಣಾ ಗಾಡಿವಡ್ಡರ, ವಸಂತ ಗಾಡಿವಡ್ಡರ, ಸದಾಶಿವ ಗಾಡಿವಡ್ಡರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 