ಲಾರಿ ಹರಿದು ಚಾಲಕ ಸಾವು
Driver dies after being run over by lorry
ಕಾರವಾರ 26 : ಅಂಕೋಲಾ ತಾಲೂಕಿನ ಬೋಗ್ರಿಬೈಲ್ನ ಕಲ್ಲು ಕ್ರಶರ್ನಲ್ಲಿ ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕನ ಮೇಲೆಯೇ ಹರಿದ ಪರಿಣಾಮ ಹಟ್ಟಿಕೇರಿಯ ಮಾರುತಿ ರಾಮಚಂದ್ರ ನಾಯ್ಕ ಮೃತಪಟ್ಟಿದ್ದಾರೆ. ಕಲ್ಲುಗಳನ್ನು ಅನ್ಲೋಡ್ ಮಾಡಲು ಲಾರಿಯಿಂದ ಕೆಳಗಿಳಿದಿದ್ದ ವೇಳೆ ಹ್ಯಾಂಡ್ಬ್ರೇಕ್ ಸರಿಯಾಗಿ ಬೀಳದ ಕಾರಣ ಭಾರೀ ವಾಹನ ಏಕಾಏಕಿ ಚಲಿಸಿದೆ. ಲಾರಿಯನ್ನು ತಡೆಯಲು ಯತ್ನಿಸಿದ ಮಾರುತಿ ನಾಯ್ಕ ಚಕ್ರಗಳಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 