ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ಅವಶ್ಯಕತೆ: ಸಂತೋಷ ರೆಡ್ಡೇರ
Drug addiction-free society is a necessity: Santhosh Redday
ಲಕ್ಷ್ಮೇಶ್ವರ 08: ಮಾದಕ ದ್ರವ್ಯಗಳ ಅತಿಯಾದ ಬಳಕೆ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇಂದಿನ ಯುವ ಜನತೆ ಮತ್ತು ವಿದ್ಯಾರ್ಥಿಗಳನ್ನು ಈ ದುಷ್ಚಟದಿಂದ ದೂರ ಇರುವ ಅವಶ್ಯಕತೆ ಇದೆ ಎಂದು ಶಿರಹಟ್ಟಿ ಅಬಕಾರಿ ಇನ್ ಸ್ಪೆಕ್ಟರ್ ಸಂತೋಷ್ ರಡ್ಡೇರ ಅಭಿಪ್ರಾಯಪಟ್ಟರು.ಇಲ್ಲಿಯ ಅಗಡಿ ಇಂಜನೀಯರಿಂಗ್ ಕಾಲೇಜಿನಲ್ಲಿ ಜರುಗಿದ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅವರು ಯುವ ಜನತೆಯೇ ದೇಶದ ಭವಿಷ್ಯ ನಾವು ಜಾಗೃತಿ, ಶಿಕ್ಷಣ ಮತ್ತು ದೃಢ ಸಂಕಲ್ಪದ ಮೂಲಕ ಆರೋಗ್ಯಕರ ಸಮಾಜವನ್ನು ನಿರ್ಮಿಸಬಹುದು ಎಂದರು.
ಸಮಾರಂಭದಲ್ಲಿ ಅಬಕಾರಿ ಇಲಾಖೆ ಸಬ್ ಇನ್ಸ್ಪೆಕ್ಟರ್ ಎನ್ ಸಿ ದಾನಪ್ಪನವರ,ಎನ್ ಬಿ ಹಮ್ಮಣ ನವರ,ಪ್ರಾಚಾರ್ಯ ಡಾ ಪರಶುರುರಾಮ ಬಾರಕಿ, ಡಾ ಸುಭಾಸ್ ಮೇಟಿ, ಡಾ ಆರ್ ಎಂ ಪಾಟೀಲ, ಪ್ರೊ ವಿಕ್ರಂ ಶಿರೋಳ್, ಡಾ ಗೀರೀಶ್ ಯತ್ತಿನಹಳ್ಳಿ, ಡಾ ಮಹೇಶ್ ಅಕ್ಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರೊ ಷಣ್ಮುಖ ಜಿ, ಪ್ರೊ ಗೀತಾ ಬ್ಯಾಟಿ ಸಂತೋಷ ಹುಲಿಕಟ್ಟಿ ಪ್ರವೀಣ ಕೋಟಿ ಕಾರ್ಯಕ್ರಮ ನಿರ್ವಹಿಸಿದರು ಸೋಮಶೇಖರ್ ಕೇರಿಮನಿ ಸೇರಿದಂತೆ ಕಾಲೇಜಿನ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 