ಕೋವಿಡ್ ಹೆಚ್ಚಳ ಹಿನ್ನೆಲೆ: ಜಯದೇವ ಆಸ್ಪತ್ರೆಯ ಹೊರರೋಗಿ ವಿಭಾಗ ಬಂದ್
ಬೆಂಗಳೂರು, ಜೂ 28: ಬೆಂಗಳೂರು ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸ್ಪತ್ರೆಯ ಹೊರರೋಗಿ ವಿಭಾಗವನ್ನು ಜುಲೈ 4ರವರೆಗೆ ಮುಚ್ಚಲಾಗಿದೆ.ಕೆಲ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದರಿಂದ, ಹೊರರೋಗಿ ವಿಭಾಗವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ಆದರೆ, ತುರ್ತು ಸೇವೆಗಳು ದಿನದ 24 ಗಂಟೆಗಳು ತೆರೆದಿರಲಿದ್ದು, ಟೆಲಿಮೆಡಿಸಿನ್ ಕೂಡ ಲಭ್ಯವಿರಲಿದೆ. ತಪಾಸಣೆ ಅಗತ್ಯವಿರುವ ರೋಗಿಗಳು 080-22977400, 267, 433, 456ಗೆ ಕರೆ ಮಾಡಿ ಸಂಬಂಧಪಟ್ಟ ವೈದ್ಯರ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 