ರಸ್ತೆಗೆ ನುಗ್ಗಿದ ಹಳ್ಳದ ನೀರು: ವಾಹನ ಸಂಚಾರ ಸ್ಥಗಿತ
ವಿಜಯಪುರ, ಅ 19 : ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ನೀರು ನುಗ್ಗಿ ರಸ್ತೆ ಜಲಾವೃತಗೊಂಡ ಪರಿಣಾಮ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ಮಧ್ಯೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಮರಿಹಳ್ಳದ ನೀರು ನುಗ್ಗಿ ರಸ್ತೆ ಮಾರ್ಗ ಜಲಾವೃತವಾಗಿರುವುದರಿಂದ ತಾಂಬಾದಿಂದ ಕೆಂಗನಾಳ, ಶಿರಕನಳ್ಳಿ, ಹೊನ್ನಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಸಕರ್ಾರಿ ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹಳ್ಳದ ನೀರು ಬಂದಾಗಲೊಮ್ಮೆ ತಗ್ಗು ಪ್ರದೇಶದಲ್ಲಿರುವ ರಸ್ತೆ ಮುಳುಗಡೆ ಆಗುತ್ತದೆ. ಇಂದು ಸಂಜೆಯವರೆಗೆ ನೀರು ಕಡಿಮೆ ಆಗುವ ಸಾಧ್ಯತೆ ಇದೆ.
ಭಾರಿ ಮಳೆಯಾದಾಗ ಹಳ್ಳದ ನೀರು ರಸ್ತೆಗೆ ನುಗ್ಗುವ ಪರಿಣಾಮ ಸೇತುವೆ ನಿಮರ್ಿಸಬೇಕು ಎಂದು ಈ ಭಾಗದ ಜನರು ಸಕರ್ಾರಕ್ಕೆ ಆಗ್ರಹಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 