ರಸ್ತೆಗೆ ನುಗ್ಗಿದ ಹಳ್ಳದ ನೀರು: ವಾಹನ ಸಂಚಾರ ಸ್ಥಗಿತ
ವಿಜಯಪುರ, ಅ 19 : ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ನೀರು ನುಗ್ಗಿ ರಸ್ತೆ ಜಲಾವೃತಗೊಂಡ ಪರಿಣಾಮ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ಮಧ್ಯೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಮರಿಹಳ್ಳದ ನೀರು ನುಗ್ಗಿ ರಸ್ತೆ ಮಾರ್ಗ ಜಲಾವೃತವಾಗಿರುವುದರಿಂದ ತಾಂಬಾದಿಂದ ಕೆಂಗನಾಳ, ಶಿರಕನಳ್ಳಿ, ಹೊನ್ನಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಸಕರ್ಾರಿ ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹಳ್ಳದ ನೀರು ಬಂದಾಗಲೊಮ್ಮೆ ತಗ್ಗು ಪ್ರದೇಶದಲ್ಲಿರುವ ರಸ್ತೆ ಮುಳುಗಡೆ ಆಗುತ್ತದೆ. ಇಂದು ಸಂಜೆಯವರೆಗೆ ನೀರು ಕಡಿಮೆ ಆಗುವ ಸಾಧ್ಯತೆ ಇದೆ.
ಭಾರಿ ಮಳೆಯಾದಾಗ ಹಳ್ಳದ ನೀರು ರಸ್ತೆಗೆ ನುಗ್ಗುವ ಪರಿಣಾಮ ಸೇತುವೆ ನಿಮರ್ಿಸಬೇಕು ಎಂದು ಈ ಭಾಗದ ಜನರು ಸಕರ್ಾರಕ್ಕೆ ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 