ಈಶಾನ್ಯ ರಾಜ್ಯಗಳಲ್ಲಿ ಭೂಕಂಪ
ನವದೆಹಲಿ, ಜೂನ್ 19, ಈಶಾನ್ಯ ಭಾರತದ ರಾಜ್ಯಗಳಲ್ಲಿ ಗುರುವಾರ ರಾತ್ರಿ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಗುರುವಾರ ರಾತ್ರಿ 7.30 ರ ಸುಮಾರಿಗೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ರಷ್ಟು ದಾಖಲಾಗಿತ್ತು ಎಂದು ವರದಿಯಾಗಿದೆ.ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ತಿಳಿದುಬಂದಿದೆ. ಶಿಲ್ಲಾಂಗ್ ಸೇರಿದಂತೆ ಈಶಾನ್ಯ ಭಾರತದ ಪ್ರಮುಖ ನಗರಗಳಲ್ಲಿ ಕಂಪನದ ಅನುಭವವಾಗಿದೆ. ಮೇಘಾಲಯದಲ್ಲಿ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 