ಗ್ರಹಣ: ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬಗಳು
ಚಿಕ್ಕಮಗಳೂರು: ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ ಹೇಳಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ರಾತ್ರೋರಾತ್ರಿ ಗ್ರಾಮವನ್ನೇ ತೊರೆದು ಹೊಲಸೆ ಹೋಗಿವೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ.
ಕೇರಳ ಮೂಲದ ಜ್ಯೋತಿಷಿಯೊಬ್ಬ ಈ ರೀತಿ ಹೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ತಾವು ಮತ್ತೆಂದು ಈ ಗ್ರಾಮಕ್ಕೆ ಬರದಿರಲು ಗ್ರಾಮಸ್ಥರು ನಿರ್ಣಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 