ಎಡಾಮೊನ್ -ಕೊಚ್ಚಿ ವಿದ್ಯುತ್ ಪ್ರಸರಣ ಮಾರ್ಗ: ಸಿಎಂ ರಿಂದ ಉದ್ಘಾಟನೆ
ತಿರುವನಂತಪುರಂ, ನವೆಂಬರ್ 19 : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಡಾಮೊನ್-ಕೊಚ್ಚಿ ವಿದ್ಯುತ್ ಮಾರ್ಗ ಉದ್ಘಾಟಿಸಿದ್ದು,ಇದರ ಪರಿಣಾಮ ರಾಜ್ಯವು ತನ್ನ 400 ಕೆವಿ ಪ್ರಸರಣ ಜಾಲದ ಮೂಲಕ ದೇಶದ ಯಾವುದೇ ಭಾಗದಿಂದ ವಿದ್ಯುತ್ ಪಡೆಯಲು ಸಾಧ್ಯವಾಗಲಿದೆ. ನಂತರ ಮಾತನಾಡಿದ ಮುಖ್ಯಮಂತ್ರಿ, ಪವರ್ಗ್ರಿಡ್ ಕಾರ್ಪೋರೇಶನ್ನಿಂದ ಪೂರ್ಣಗೊಂಡ ಈ ಯೋಜನೆ ಪ್ರಸರಣ ನಷ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. 400 ಕೆವಿ ವಿದ್ಯುತ್ ಪ್ರಸರಣ ಜಾಲವು ರಾಜ್ಯದ ವಿದ್ಯುತ್ ಆಮದು ಸಾಮಥ್ರ್ಯವನ್ನು 800 ಮೆಗಾವ್ಯಾಟ್ ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. 148 ಕಿ.ಮೀ ಎಡಾಮೋನ್-ಕೊಚ್ಚಿ ಮಾರ್ಗವು 447 ಗೋಪುರಗಳನ್ನು ಹೊಂದಿದ್ದು ಕೊಲ್ಲಂ (22 ಕಿ.ಮೀ), ಪಥನಮತ್ತಟ್ಟ (47 ಕಿ.ಮೀ), ಕೊಟ್ಟಾಯಂ (51 ಕಿ.ಮೀ), ಮತ್ತು ಎರ್ನಾಕುಲಂ (28 ಕಿ.ಮೀ) ಮೂಲಕ ಹಾದುಹೋಗುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 