ಫಲಶೃತಿ ಎಚ್ಚೆತ್ತ ಪುರಸಭೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಗುರುಭವನದ ಹತ್ತಿರ ಹರಿಜನ ಕೇರಿಗೆ ಹೋಗುವ ದಾರಿಯಲ್ಲಿ ಸಾರ್ವಜನಿಕ ಗಟಾರದ ನೀರನ್ನು ಹರಿಯಲು ಬೀಡದೇ ಕಲ್ಲನ್ನು ಹಾಕಿ ಮುಚ್ಚಿರುವ ದೃಶ್ಯಾವಳಿ. ಇದರಿಂದ ಅಲ್ಲಿಯ ಅಕ್ಕ ಪಕ್ಕದ ಜನರಿಗೆ ಕಲುಷಿತವಾದ ನೀರು ನಿಂತು ಅನೇಕ ರೋಗಗಳಿಗೆ ಎಡೆ ಮಾಡಿಕೊಟ್ಟಿದೆ ಇದರ ಬಗ್ಗೆ ಪುರಸಭೆಯ ಮುಖ್ಯಾಧಿಕಾರಿಗಳು ಗಮನ ಹರಿಸಿ ನೀರು ನಿಲ್ಲದ ಹಾಗೆ ವ್ಯವಸ್ಥೆ ಮಾಡಬೇಕು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 