ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
Elected as the President of Bhimaraya Gudda
ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
ಇಂಡಿ 17: ಪಟ್ಟಣದ ಇಂಡಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಶಾಸಕ ಯಶವಂತ್ರಾಯಗೌಡ ಪಾಟೀಲ ನೇತೃತ್ವದಲ್ಲಿ ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಜಿಗಜೀವಣಗಿ ಗ್ರಾಮದ ಭೀಮರಾಯ ಗುಡ್ಡದ, ಸಾಲೋಟಗಿ ಗ್ರಾಮದ ಉಪಾಧ್ಯಕ್ಷಾಗಿ ಶಿವಪ್ಪಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ನಿರ್ದೇಶಕರಾದ ಅಣ್ಣಾರಾಯ ಬಿದರಕೋಟಿ, ಅಣ್ಣಾಸಾಹೇಬ ಪಾಟೀಲ, ಬಾಬುರಾವ್ ಪಾಟೀಲ, ಮಲ್ಲಪ್ಪ ಭೋಸಗಿ, ಶಿವನಗೌಡ ಪಾಟೀಲ, ಮಲ್ಲಪ್ಪ ಗುಡ್ಲ, ಪ್ರಭುಗೌಡ ಪಾಟೀಲ, ಶಾರದಾಬಾಯಿ ನಿಡಗುಂದಿ, ಸುನಂದಾ ಕಲ್ಯಾಣಿ, ಲಮಾಣಿ (ರಾಠೋಡ) ಸೇರಿದಂತೆ ಸಂಘದ ವ್ಯವಸ್ಥಾಪಕ ಆರಿ್ಜ. ಕಾವಿ, ಕೃಷ್ಣಾ ಕುಲಕರ್ಣಿ ಸೇರಿದಂತೆ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 