ಚುನಾವಣಾ ಫಲಿತಾಂಶ ಪಟಾಕಿ ಸಿಡಿಸಿ ವಿಜಯೋತ್ಸವ
ಲೋಕದರ್ಶನ ವರದಿ
ಶಿಗ್ಗಾವಿ03 : ಸವಣೂರ ತಾಲೂಕ ಪುರಸಭೆಯ ಒಟ್ಟು 27 ವಾರ್ಡಗಳ ಚುನಾವಣಾ ಫಲಿತಾಂಶದ ಪೈಕಿ 15 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸವಣೂರ ಸರ್ಕಲ್ ಮತ್ತು ಹಳೆ ಬಸ್ ನಿಲ್ದಾಣದ ಎದುರಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಅಚರಿಸುವ ಮೂಲಕ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದಶರ್ಿ ಪ್ರಕಾಶ ಹಾದಿಮನಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಕಾಯರ್ಾಧ್ಯಕ್ಷ ವಿರೇಶ ಆಜೂರ, ಮುಖಂಡರಾದ ಗುಡ್ಡಪ್ಪ ಜಲದಿ, ಮಂಜುನಾಥ ಮಣ್ಣಣ್ಣವರ, ಗೌಸ್ಖಾನ್ ಮುನಶಿ, ಅತ್ತಾವುಲ್ಲಾ ಖಾನ್, ಸುಲೆಮಾನ್ ತರ್ಲಘಟ್ಟ, ಘನಿ ಮನಿಯಾರ, ರಫೀಕ್ ಸವಣೂರ, ಎಮ್ ಮಲ್ಲೂರ, ಮೌಲಾ ದೊಡ್ಡಮನಿ, ಅಲ್ಲಾಭಕ್ಷ ಪಠಾಣ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 