ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 