ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 