ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ಕೇಂದ್ರದಲ್ಲಿ ತುರ್ತು ಔಷಧ ಲಭ್ಯ
ಮಂಗಳೂರು, ಏಪ್ರಿಲ್ 20, ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ – 19 ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಎಂಡೋಸಲ್ಫಾನ್ ಸಂತ್ರಸ್ತರಲ್ಲಿ ನಿರಂತರವಾಗಿ ಔಷಧಿ ಬೇಕಾಗಿರುವವರು ಹಾಗೂ ತುರ್ತಾಗಿ ಔಷಧ ಅಗತ್ಯವಿರುವ ಸಂತ್ರಸ್ತರು ಔಷಧದ ಬೇಡಿಕೆಯನ್ನು ತಮ್ಮ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ನೀಡಿ ಅವಶ್ಯವಿರುವ ಔಷಧವನ್ನು ಆರೋಗ್ಯ ಕೇಂದ್ರದ ಮೂಲಕ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 