ಮೊಂಬತ್ತಿ ಬೆಳಗಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ ಮೇ.17: ಇಲ್ಲಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು.
ಸವಲಭ್ಯಗಳ ಕೊರತೆಯ ನಡುವೆಯೂ ರೋಗಿಗಳ ಸೇವೆ ಮಾಡುತ್ತಿದ್ದೇವೆ,ನಮಗೂ ಬೆಳಕು ಬೇಕು ಎಂಬ ಸಂದೇಶವನ್ನು ಮೊಂಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಿದರು. ಕೊರೊನಾ ಭೀತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಗುತ್ತಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಸಕರ್ಾರ ಕೂಡಲೇ ಈಡೇರಿಸಬೇಕೆಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಕಾರ್ಯದಶರ್ಿ ಬಿ.ಈ.ಮಹೇಶ ಕುಮಾರ ಆಗ್ರಹಿಸಿದರು.
ಸಂಗದ ಪದಾಧಿಕಾರಿಗಳಾದ ಡಾ.ಅನಿತಾ, ಡಾ.ರಮ್ಯ,ಡಾ.ಗೀತಾ, ಡಾ.ಕವಿತಾ, ಕೆ.ಪಿ.ರವಿರಾಜ, ವಿಶ್ವನಾಥ, ಕೆ.ಎ.ನಾಗರಾಜ, ಕರಿಬಸಪ್ಪ, ರವಿರಾಜ, ಮೇಘರಾಜ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 