ಮೊಂಬತ್ತಿ ಬೆಳಗಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ ಮೇ.17: ಇಲ್ಲಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು.
ಸವಲಭ್ಯಗಳ ಕೊರತೆಯ ನಡುವೆಯೂ ರೋಗಿಗಳ ಸೇವೆ ಮಾಡುತ್ತಿದ್ದೇವೆ,ನಮಗೂ ಬೆಳಕು ಬೇಕು ಎಂಬ ಸಂದೇಶವನ್ನು ಮೊಂಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಿದರು. ಕೊರೊನಾ ಭೀತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಗುತ್ತಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಸಕರ್ಾರ ಕೂಡಲೇ ಈಡೇರಿಸಬೇಕೆಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಕಾರ್ಯದಶರ್ಿ ಬಿ.ಈ.ಮಹೇಶ ಕುಮಾರ ಆಗ್ರಹಿಸಿದರು.
ಸಂಗದ ಪದಾಧಿಕಾರಿಗಳಾದ ಡಾ.ಅನಿತಾ, ಡಾ.ರಮ್ಯ,ಡಾ.ಗೀತಾ, ಡಾ.ಕವಿತಾ, ಕೆ.ಪಿ.ರವಿರಾಜ, ವಿಶ್ವನಾಥ, ಕೆ.ಎ.ನಾಗರಾಜ, ಕರಿಬಸಪ್ಪ, ರವಿರಾಜ, ಮೇಘರಾಜ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 