ಮೊಂಬತ್ತಿ ಬೆಳಗಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ ಮೇ.17: ಇಲ್ಲಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು.
ಸವಲಭ್ಯಗಳ ಕೊರತೆಯ ನಡುವೆಯೂ ರೋಗಿಗಳ ಸೇವೆ ಮಾಡುತ್ತಿದ್ದೇವೆ,ನಮಗೂ ಬೆಳಕು ಬೇಕು ಎಂಬ ಸಂದೇಶವನ್ನು ಮೊಂಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಿದರು. ಕೊರೊನಾ ಭೀತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಗುತ್ತಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಸಕರ್ಾರ ಕೂಡಲೇ ಈಡೇರಿಸಬೇಕೆಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಕಾರ್ಯದಶರ್ಿ ಬಿ.ಈ.ಮಹೇಶ ಕುಮಾರ ಆಗ್ರಹಿಸಿದರು.
ಸಂಗದ ಪದಾಧಿಕಾರಿಗಳಾದ ಡಾ.ಅನಿತಾ, ಡಾ.ರಮ್ಯ,ಡಾ.ಗೀತಾ, ಡಾ.ಕವಿತಾ, ಕೆ.ಪಿ.ರವಿರಾಜ, ವಿಶ್ವನಾಥ, ಕೆ.ಎ.ನಾಗರಾಜ, ಕರಿಬಸಪ್ಪ, ರವಿರಾಜ, ಮೇಘರಾಜ ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 