ಇಂಜಿನಿಯರ್ಸ್ ದಿನಾಚರಣೆ: ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ
Engineers' Day: Quiz competition for students
ಹಾವೇರಿ 19: ದೇವಗಿರಿಯ ವ್ಯಾಪ್ತಿಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂಜಿನಿಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.
ಹುಬ್ಬಳ್ಳಿಯ ಸೌರ ವಿಜ್ಞಾನಿಗಳಾದ ಮಹೇಶ ಶಿವಶಿಂಪಿಗೇರ ಅವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಇಂಜಿನಿಯರಿಂಗ್ ದಿನಾಚರಣೆಯ ಅಂಗವಾಗಿ ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ರಸ ಪ್ರಶ್ನೆ ಸ್ಪರ್ದೆಯನ್ನು ಏರಿ್ಡಸಿ ಅದರಲ್ಲಿ ವಿಜೇತರಿಗೆ ಬಹುಮಾನವಾಗಿ ಅವರ ಮುಂದಿನ ಕಲಿಕೆಗೆ ಅನುಗುಣವಾಗಿ ಡಿಷ್ನೇರಿ ಹಾಗೂ ಟ್ರೋಫಿ,ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ)ಉಪನಿರ್ದೇಶಕರಾದ ಮೋಹನ ಎನ್ ದಂಡಿನ,ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಶೋಕ ಶಾಸ್ತ್ರಿ,ಶಾಲಾ ಶಿಕ್ಷಣ ಇಲಾಖೆಯ (ಅಭಿವೃದ್ಧಿ) ಉಪನಿರ್ದೇಶಕರಾದ ಝಡ್ ಎಮ್ ಖಾಜಿ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿರಾಜು ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ,ಹೆಚ್ ಪಾಟೀಲ, ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಮೇಲ್ವಿಚಾರಕರಾಧ ಕಿರಣ ಆರ್.ಜಿ,ಸಿಬ್ಬಂದಿ ವರ್ಗದವರು,ಬಾಪೂಜಿ ವಿದ್ಯಾಸಂಸ್ಥೆಯಿಂದ ಸುಮಾರು 90 ವಿದ್ಯಾರ್ಥಿಗಳು ಹಾಗೂ ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಿಂದ 50 ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 