ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
Environmental Pollution: Speech Competition by College Students
ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
ಯಮಕನಮರಡಿ 08: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಪಡೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಪರಿಸರ ಮಾಲಿನ್ಯ ಕುರಿತು ಭಾಷಣ ಸ್ಪರ್ಧೆ ಏರಿ್ಡಸಲಾಯಿತು.
ಸ್ಪರ್ಧೆಯಲ್ಲಿ ಅಮೂಲ್ಯ ಪಾಟೀಲ ಪ್ರಥಮ, ಸಂದ್ಯಾ ನಾವಿ ದ್ವಿತೀಯ, ಉಮಾ ಬೆಣ್ಣಿ ತೃತೀಯ ಹಾಗೂ ಜಾಹ್ನವಿ ಮಾದರ ಸಮಾಧಾನಕರ ಬಹುಮಾನ ಪಡೆದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರು ವಹಿಸಿದ್ದರು.
ಉಪನ್ಯಾಸಕರುಗಳಾಗದ ಬಿ.ಬಿ.ಕೊಡ್ಲಿ, ಸವಿತಾ ಹುಣ್ಣರಗಿ ಹಾಗೂ ಸ್ವಾತಿ ಬಾಗೇವಾಡಿ ನಿರ್ಣಾಯಕರಾಗಿ ಭಾಗವಹಿದ್ದರು. ಅತಿಥಿಗಳಾಗಿ ಎ.ಎ.ಕಿವಂಡಾ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಡೆಸಿಕೊಟ್ಟರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 