ಪ್ರಬಂಧ ಸ್ಪರ್ಧೆ : ಬಹುಮಾನ ವಿತರಣೆ
ಗುಳೇದಗುಡ್ಡ,ಫೆ.20 ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಈಚೆಗೆ ಆಯುಷ್ಮಾನ ಭಾರತ ಮತ್ತು ಆರೋಗ್ಯ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿ ಗಳಿಗೆ ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕುರಿ ಬಹುಮಾನ ವಿತರಣೆ ಮಾಡಿದರು. ಕಿರಿಯ ಆರೋಗ್ಯ ಸಹಾಯಕ ರಾಜಶೇಖರ ಸಾಳಗುಂದಿ, ಆರೋಗ್ಯ ಮಿತ್ರರಾದ ಭಾರ್ಗವಿ ಹಾಲಪ್ಪನವರ, ಮುಖ್ಯಗುರು ಸಿ.ಎಂ.ಕುರುಬರ, ಎಸ್.ಐ.ಔರಸಂಗ, ಎಸ್.ಬಿ.ಹೊನ್ಯಾಳ, ಶಂಕರ.ವೈ.ಎಂ ಹಾಗೂ ಶಿಕ್ಷಕರು ಹಾಜರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 