ರಾಷ್ಟ್ರೀಯ ಮತದಾರರ ದಿನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ
Essay competition on the importance of National Voters' Day
ತಾಳಿಕೋಟೆ 06 : ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರ ದಿನಾಚರಣೆಯ ಮಹತ್ವ ಕುರಿತು ತಾಳಿಕೋಟೆ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿತ್ತು. ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ.ದಮ್ಮೂರಮಠ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಿಆರ್ಸಿ ಕಾಶಿನಾಥ ಸಜ್ಜನ,ಸಿಆರ್ಸಿ ರಾಜಾಸಿಂಗ್ ವಿಜಾಪುರನಿರ್ಣಾಯಕರಾಗಿ ಲಿಂಗದಳ್ಳಿ ಸರಕಾರಿ ಪ್ರೌಢಶಾಲೆಯ ಕನ್ನಡ ವಿಷಯ ಶಿಕ್ಷಕ ಅಪ್ಪಾಸಾಹೇಬಗೌಡ ಮೂಲಿಮನಿ , ಬ.ಸಾಲವಾಡಗಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಿಮ್ಮಲಗಿ ಹಾಗೂ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಇದ್ದರು. ರಾಜಾಸಿಂಗ್ ವಿಜಾಪುರ ನಿರೂಪಿಸಿದರು, ಎಮ್.ಎಮ್.ಕಾಂಬಳೆ ಸ್ವಾಗತಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 