ರಾಷ್ಟ್ರೀಯ ಮತದಾರರ ದಿನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ
Essay competition on the importance of National Voters' Day
ತಾಳಿಕೋಟೆ 06 : ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರ ದಿನಾಚರಣೆಯ ಮಹತ್ವ ಕುರಿತು ತಾಳಿಕೋಟೆ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿತ್ತು. ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ.ದಮ್ಮೂರಮಠ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಿಆರ್ಸಿ ಕಾಶಿನಾಥ ಸಜ್ಜನ,ಸಿಆರ್ಸಿ ರಾಜಾಸಿಂಗ್ ವಿಜಾಪುರನಿರ್ಣಾಯಕರಾಗಿ ಲಿಂಗದಳ್ಳಿ ಸರಕಾರಿ ಪ್ರೌಢಶಾಲೆಯ ಕನ್ನಡ ವಿಷಯ ಶಿಕ್ಷಕ ಅಪ್ಪಾಸಾಹೇಬಗೌಡ ಮೂಲಿಮನಿ , ಬ.ಸಾಲವಾಡಗಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಿಮ್ಮಲಗಿ ಹಾಗೂ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಇದ್ದರು. ರಾಜಾಸಿಂಗ್ ವಿಜಾಪುರ ನಿರೂಪಿಸಿದರು, ಎಮ್.ಎಮ್.ಕಾಂಬಳೆ ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 