ಪೌರಕಾಮರ್ಿಕರ ವಸತಿಗೃಹ ನಿಮರ್ಾಣಕ್ಕೆ ಶಂಕುಸ್ಥಾಪನೆ ಕಾಲಮಿತಿಯಲ್ಲಿ ನಿಮರ್ಿಸಲು ಸಚಿವ ಜಾರಕಿಹೊಳಿ ಸೂಚನೆ
ಬೆಳಗಾವಿ: 06 : ಮಹಾನಗರ ಪಾಲಿಕೆಯ ವತಿಯಿಂದ ಗೃಹಭಾಗ್ಯ ಯೋಜನೆಯಡಿ ಪೌರಕಾಮರ್ಿಕರಿಗೆ ಜಿ+3 ಮಾದರಿಯ ವಸತಿಗೃಹಗಳ ನಿಮರ್ಾಣಕ್ಕೆ ಅರಣ್ಯ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭಾನುವಾರ (ಜ.6) ಶಂಕುಸ್ಥಾಪನೆ ನೆರವೇರಿಸಿದರು.
ಅಜಂ ನಗರ ರಸ್ತೆಯಲ್ಲಿರಯವ ಪಿ.ಕೆ.ಕ್ವಾರ್ಟಸರ್್ ಕಾಲನಿಯಲ್ಲಿ ಜಿ+3 ಮಾದರಿಯ ವಸತಿಗೃಹಗಳ ನಿಮರ್ಾಣಕ್ಕೆ ಚಾಲನೆ ನೀಡಿದರು.
ಗೃಹಭಾಗ್ಯ ಯೋಜನೆಯಡಿ ಕೈಗೊಳ್ಳಲಾಗಿರುವ ವಸತಿಗೃಹ ನಿಮರ್ಾಣ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಕ್ಕೂ ಮುಂಚೆ ಪೌರಕಾಮರ್ಿಕರ ಕಾಲನಿಯಲ್ಲಿ ಒಂದು ಸುತ್ತು ಹಾಕಿದ ಸಚಿವ ಜಾರಕಿಹೊಳಿ ಅವರು, ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು ಪೌರಕಾಮರ್ಿಕರು ಹಾಗೂ ಲಭ್ಯವಿರುವ ವಸತಿಗೃಹಗಳ ಬಗ್ಗೆ ಪಾಲಿಕೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ ಅವರು ಭೂಮಿಪೂಜೆ ನೆರವೇರಿಸಿದರು. ಪಾಲಿಕೆ ಸದಸ್ಯರಾದ ಸರಳಾ ಹೇರೇಕರ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಶಿಧರ್ ಕುರೇರ್ ಮತ್ತಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 