ಹನುಮಾನ ದೇವರ ಮೂತರ್ಿಯ ಪ್ರತಿಷ್ಠಾಪನೆ
ಲೋಕದರ್ಶನ ವರದಿ
ಬೆಳಗಾವಿ, 2: ಬುಧವಾರದಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀ ಹನುಮಾನ ಮಂದಿರದಲ್ಲಿ ಹೊಸದಾಗಿ ನಿಮರ್ಿಸಿದ ಶ್ರೀ ಹನುಮಾನ ದೇವರ ಮೂತರ್ಿಯ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸಂಜಯ ಪಾಟೀಲ ಇವರು ಉಪಸ್ಥಿತರಿದ್ದು ಮೂತಿ ಪ್ರತಿಷ್ಟಾಪನೆ ಕಾರ್ಯಕ್ರಮವನ್ನು ನೆರವೇರಿಸಿದರು.
ಉಪಸ್ಥಿತರು: ಫಡಿಗೌಡಾ ಪಾಟೀಲ, ಬಸಪ್ಪಾ ವಾಲಿಶೆಟ್ಟರ, ಬಸಲಿಂಗಯ್ಯಾ ಮಠಪತಿ, ಘಟ್ಟೇಶ ಧರೆಣ್ಣವರ, ನಾಗೇಶ ಇಟಗಿ ಇನ್ನಿತರ ನಾಗರಿಕರು ಹಾಗೂ ಗ್ರಾಮಸ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 