ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ: ಎಂ ಪಾಷಾ ಕಾಟನ್
Everyone's cooperation is necessary for the program to be successful: M Pasha Cotton
ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ: ಎಂ ಪಾಷಾ ಕಾಟನ್
ಕೊಪ್ಪಳ 24: ಯಾವುದೇ ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿರುತ್ತದೆ ಎಂದು ಕೊಪ್ಪಳ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್ ಹೇಳಿದರು. ಅವರು ಕೊಪ್ಪಳದಲ್ಲಿ ದಿ, 25 ರ ಶನಿವಾರ ರಾತ್ರಿ ಸಾಹಿತ್ಯ ಭವನದಲ್ಲಿ ಫಿರ್ ರ್ದೋಸ್ ಸಂಸ್ಥೆ ಹಾಗೂ ಕರ್ನಾಟಕ ಉರ್ದು ಅಕಾಡೆಮಿ ಇವುಗಳ ಸಂಯುಕ್ತ ಆಶಯದಲ್ಲಿ ಏರಿ್ಡಸಿರುವ ಬೃಹತ್ ಕವಿ ಸಮ್ಮೇಳನ ಹಾಗೂ ಉರ್ದು ಮುಷಾಯರಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಹಿಂದಿ ಉರ್ದು ಕವಿಗಳು ಕೊಪ್ಪಳಕ್ಕೆ ಆಗಮಿಸಿ ತಮ್ಮ ಕವನ ವಾಚನ ಮಾಡಲಿದ್ದಾರೆ, ನಗರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್ ತಿಳಿಸಿದರು. ಅವರೊಂದಿಗೆ ನಗರ ಆಶ್ರಯ ಸಮಿತಿ ಸದಸ್ಯ ಹುಸೇನ್ ಪೀರಾ ಮುಜಾವರ್, ಸಮಾಜದ ಯುವ ನಾಯಕ ಹಬೀಬ್ ಖಾನ್, ಉರ್ದು ಸಾಹಿತಿಗಳಾದ ಅನ್ವರ್ ಹುಸೇನ್ ಸಮಧ ಸಿದ್ದಿಕಿ ವಿಜಾರತ್ ಅಲಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು,
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 